ದಿನದಿಂದ ದಿನಕ್ಕೆ ಹೊಸ ಕಥೆಗಳ ಪ್ರಯೋಗ ನಡೆಯುತ್ತಿದ್ದೂ ಪ್ರೇಕ್ಷಕರ ಮನಸ್ಸನ್ನು ಹಿಡಿದಿಟ್ಟುಕೊಳ್ಳುವಲ್ಲಿ ಉದಯ ಟಿವಿಯ ಕಥೆಗಳು ಯಶಸ್ವಿಯಾಗಿವೆ. ವೈವಿಧ್ಯಮಯ ಧಾರವಾಹಿಗಳನ್ನು ಎರಡುವರೆ ದಶಕಗಳಿಂದ ಪ್ರೇಕ್ಷಕರಿಗೆ ಉಣಬಡಿಸುತ್ತಿರುವ ಪ್ರಸಿದ್ಧ ಉದಯ ವಾಹಿನಿಯು ಮತ್ತೊಂದು ವಿಭಿನ್ನ ಕಥೆಯೊಂದಿಗೆ ಜನರ ಮುಂದೆ ಬಂದಿದೆ. ಎಲ್ಲರೂ ಮನಸಾರೆ ಒಪ್ಪಿಕೊಳ್ಳುವ ಧಾರಾವಾಹಿ “ಮನಸಾರೆ” ಫೆಬ್ರವರಿ 24ರಿಂದ ಸೋಮವಾರದಿಂದ ಶನಿವಾರದವರೆಗೆ ರಾತ್ರಿ 9ಕ್ಕೆ ಪ್ರಸಾರವಾಗಲಿದೆ. “ಮನಸಾರೆ” ಎಂಬ ಶೀರ್ಷಿಕೆಯಡಿ ಸಂಬಂಧಗಳ ಸುಂದರ ಕಥೆಯನ್ನು ಹೇಳ ಹೊರಟಿದೆ. ಅಪ್ಪನ ಪ್ರೀತಿಗೆ ಹವಣಿಸೋ ಹಿರಿಮಗಳು, ಪ್ರೀತಿಯ ಕಣಜ ಹೊತ್ತು […]Read More
ಬೀದರ್ ಜಿಲ್ಲೆಯ ಬಳಿ ಇರುವ ಒಂದು ನದಿಯ ಹೆಸರು ಮಾಂಜ್ರಾ, ಬೆಳಗಾಂ ಜಿಲ್ಲೆಯ ಗ್ರಾಮದಲ್ಲಿ ನಡೆದಂತಹ ಒಂದು ನೈಜ ಪ್ರೇಮಕಥಾನಕವನ್ನು ಆಧಾರವಾಗಿಟ್ಟುಕೊಂಡು ನಿರ್ಮಾಣವಾಗಿರುವ ಚಿತ್ರದ ಹೆಸರು ಕೂಡ ಮಾಂಜ್ರಾ. ತೆಲುಗಿನ ಮುತ್ತುರಾಜ್ ಈ ಚಿತ್ರಕ್ಕೆ ಕಥೆ, ಚಿತ್ರಕಥೆ ಹಾಗೂ ಸಂಭಾಷಣೆಗಳನ್ನು ಬರೆದು ಆಕ್ಷ್ಯನ್ ಕಟ್ ಹೇಳಿದ್ದಾರೆ. ಬೆಳಗಾಂ ಮೂಲದವರೇ ಆದ ರಂಜಿತ್ಸಿಂಗ್ ಹಾಗೂ ಅಪೂರ್ವ ಈ ಚಿತ್ರದ ಪ್ರಮುಖ ಪಾತ್ರಗಳಲ್ಲಿ ಕಾಣಿಸಿಕೊಂಡಿದ್ದಾರೆ. ಚಿತ್ರದ ಖಳನಾಯಕನಾಗಿ ರಂಜನ್ ಕಾಣಿಸಿಕೊಂಡಿದ್ದಾರೆ. ಈಗಾಗಲೇ ಚಿತ್ರದ ಶೂಟಿಂಗ್ ಪೋಸ್ಟ್ ಪ್ರೊಡಕ್ಷನ್ ಕೆಲಸ ಮುಗಿದಿದ್ದು, […]Read More
Recent Comments