ಸಿಂಪಲ್ಲಾಗಿನ್ನೊಂದು ಲವ್ಸ್ಟೋರಿ ಚೂರಿಕಟ್ಟೆ ಮೂಲಕ ಗಮನ ಸೆಳೆದಿದ್ದ ನಟ ಪ್ರವೀಣ್ ತೇಜ್ ಈ ಸ್ಟ್ರೈಕರ್ ಸಿನಿಮಾ ಮೂಲಕ ತೆರೆ ಮೇಲೆ ಬರಲು ತಯಾರಿ ನಡಿಸಿದ್ದಾರೆ. ಪವನ್ ತ್ರಿವಿಕ್ರಮ ಎಂಬುವವರು ಮೊದಲ ಬಾರಿಗೆ ನಿರ್ದೇಶನ ಮಾಡಿರುವ ಈ ಸಿನಿಮಾ ಸಸ್ಪೆನ್ಸ್ ಥ್ರ್ಲಿಲ್ಲರ್ ಸಬ್ಜೆಕ್ಟ್ ಅಂತೆ. . ಚೂರಿ ಕಟ್ಟೆ ಸಿನಿಮಾದದಂತಹ ಯಶಸ್ವಿ ಸಸ್ಪೆನ್ಸ್ ಥ್ರಿಲ್ಲರ್ ಸಬ್ಜೆಕ್ಟ್ ನಲ್ಲಿ ಕಾಣಿಸಿಕೊಂಡಿದ್ದು ಪ್ರವೀಣ್ ಮತ್ತೊಮ್ಮೆ ಅದೇ ಥರಹದ ಸಿನಿಮಾದಲ್ಲಿ ನಟಿಸಲು ಕಥೆಯೇ ಮುಖ್ಯ ಕಾರಣವಂತೆ. ಪ್ರವಣೀ ಜತೆ ಭಜರಂಗಿ ಸೌರವ್ ಲೋಕಿ, ಶಿಲ್ಪಾ ಮಂಜುನಾಥ್ , ಧರ್ಮಣ್ಣ ಕಡೂರು ಮುಖ್ಯ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. […]Read More
ರಿಷಬ್ ಶೆಟ್ಟಿ ನಟನೆಯ ಬೆಲ್ಬಾಟಮ್ ಚಿತ್ರಕ್ಕೆ ಹತ್ತು ವರ್ಷಗಳ ಹಿಂದೆ ಕೋಲಾರದಲ್ಲಿ ನಡೆದಿದ್ದ ದರೋಡೆಯೇ ಪ್ರೇರಣೆಯಂತೆ. . ಇದೇ ವಾರ ಅಂದರೆ 15ರಂದು ಬಿಡುಗಡೆಯಾಗುತ್ತಿರುವ ಈ ಸಿನಿಮಾದಲ್ಲಿ ರಿಷಬ್ ಶೆಟ್ಟಿ ಡಿಟೆಕ್ಟಿವ್ ದಿವಾಕರ ಎಂಬ ಪಾತ್ರದಲ್ಲಿ ನಟಿಸುತ್ತಿದ್ದಾರೆ. ಜಯತೀರ್ಥ ಆ್ಯಕ್ಷನ್ ಕಟ್ ಹೇಳುತ್ತಿದ್ದಾರೆ. ಹರಿಪ್ರಿಯಾ ರಿಷಬ್ ಶೆಟ್ಟಿಗೆ ಜೋಡಿಯಾಗಿದ್ದಾರೆ. ಈಗಾಗಲೇ ಬಿಡುಗಡೆಯಾಗಿರುವ ಟ್ರೇಲರ್ ಮತ್ತು ಹಾಡುಗಳು ಸಿನಿಮಾದ ಬಗ್ಗೆ ಕುತೂಹಲ ಸೃಷ್ಟಿ ಮಾಡಿದೆ. . ಈಗ ಸಿನಿಮಾ ನೈಜ ಕಥೆಯನ್ನು ಆಧರಿಸಿದೆ ಎಂಬ ವಿಷಯ ಕೂಡಾ ಸೇರಿಕೊಂಡು […]Read More
ಅಯೋಗ್ಯ ಸಿನಿಮಾದ ಯಶಸ್ಸಿನ ನಂತರ ನಟ ಸತೀಶ್ ಅವರ ಚಂಬಲ್ ಬಿಡುಗಡೆಗೆ ಸಿದ್ಧವಾಗಿದೆ. ಈ ಸಿನಿಮಾದ ಟ್ರೇಲರ್ ಬಿಡುಗಡೆಯಾಗಿದ್ದು, ಅದನ್ನು ನೋಡಿದರೆ ಇದು ಐಎಎಸ್ ಅಧಿಕಾರಿ ಡಿ ಕೆ ರವಿ ಕಥೆ ಇದ್ದ ಹಾಗಿದೆ. . ಹೌದು ಚಂಬಲ್ ಸಿನಿಮಾದ ಟ್ರೇಲರ್ ನೋಡಿದ ತಕ್ಷಣ ಸಾಮಾನ್ಯರಿಗೆ ಬರುವ ಅಭಿಪ್ರಾಯ ಇದಾಗಿದೆ. ಈ ಸಿನಿಮಾವನ್ನು ಜೇಕಬ್ ವರ್ಗೀಸ್ ನಿರ್ದೇಶನ ಮಾಡಿದ್ದಾರೆ. . ಈ ಹಿಂದೆ ಜೇಕಬ್ ಪೃಥ್ವಿ, ಸವಾರಿ ಸಿನಿಮಾಗಳಿಗೆ ಆ್ಯಕ್ಷನ್ ಕಟ್ ಹೇಳಿದ್ದರು. ಚಂಬಲ್ನಲ್ಲಿ ಸತೀಶ್ […]Read More
ಕನ್ನಡ ಸಿನಿ ಪ್ರೇಕ್ಷಕರಿಗೆ ಸಸ್ಪೆನ್ಸ್ ಥ್ರಿಲರ್ ಚಿತ್ರಗಳ ಹುಚ್ಚು ಹಿಡಿಸಿದ ಮಾಸ್ಟರ್ ಡೈರೆಕ್ಟರ್ ಸುನೀಲ್ ಕುಮಾರ್ ದೇಸಾಯಿ, ಉದ್ಘರ್ಷದ ಮೂಲಕ ಈಗ ಮತ್ತೆ ದೊಡ್ಡ ನಿರೀಕ್ಷೆ ಹುಟ್ಟುಹಾಕಿದ್ದಾರೆ. . ಈ ಬಾರಿ ಮತ್ತೊಂದು ಸರ್ಪ್ರೈಸ್ ನೀಡಿರೋ ದೇಸಾಯಿ, ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಅವರಿಂದ ‘ಉದ್ಘರ್ಷ’ ಚಿತ್ರದ ಟ್ರೇಲರ್ಗೆ ಸೈಲಂಟ್ ಆಗಿಯೇ ಡಬ್ಬಿಂಗ್ ಮಾಡಿಸಿದ್ದಾರೆ. ಕನ್ನಡ, ತೆಲುಗು, ತಮಿಳು, ಮಲಯಾಳಂನಲ್ಲಿ ಮೂಡಿ ಬಂದಿರೋ ಈ ಚಿತ್ರದ ಟ್ರೇಲರ್ ಕಂಡು ಫುಲ್ ಇಂಪ್ರೆಸ್ ಆಗಿರೋ ಕಿಚ್ಚ ಸುದೀಪ್, ಅತ್ಯಂತ […]Read More
ಸಿನಿಮಾ ಪ್ರಿಯರಿಗೆ ಡ್ಯಾನ್ಸ್, ನಟನೆ, ನಿರ್ದೇಶನ ಮತ್ತು ಮಾಡಲಿಂಗ್ ಕಲಿಯಲು ‘ಫ್ಲೆಮಿಂಗೋ ಸೆಲಬ್ರಿಟಿಸ್ ವರ್ಡ್ ಪ್ರೈ. ಲಿಮಿಟೆಡ್’ ತರಭೇತಿ ಸಂಸ್ಥೆಯು ಧವನ್ ಸೋಹ ಸಾರಥ್ಯದಲ್ಲಿ 2013ರಲ್ಲಿ ಪ್ರಾರಂಭ ಮಾಡಿದ್ದಾರೆ. ಉತ್ತಮ ವಿದ್ಯಾರ್ಥಿಗಳನ್ನು ಅಡಿಷನ್ ಮಾಡಿ ಕಿರುತೆರೆ, ಹಿರಿತೆರೆಗೆ ಶಿಪಾರಸ್ಸು ಮಾಡಲಾಗುತ್ತಿದೆ. ಈಗಾಗಲೇ ಹಲವು ಪ್ರತಿಭೆಗಳು ಚಿತ್ರರಂಗ ಹಾಗೂ ಮಾಡಲಿಂಗ್ ಕ್ಷೇತ್ರದಲ್ಲಿ ಬ್ಯುಸಿ ಇದ್ದಾರೆ. ಪ್ರತಿ ವರ್ಷ ಸೆಲಬ್ರಿಟಿಸ್ ಕ್ಯಾಲೆಂಡರ್ ಹೊರತರಲಾಗುತ್ತಿದೆ. ಅಲ್ಲದೆ ಕಳೆದ ನಾಲ್ಕು ವರ್ಷಗಳಿಂದ ಫ್ಯಾಷನ್ ವೀಕ್, ಮಾಡಲಿಂಗ್, ಫಿಲಿಂ ಅವಾರ್ಡ್ಗಳನ್ನು ನೀಡುತ್ತಾ ವಿದ್ಯಾರ್ಥಿಗಳನ್ನು ಪ್ರೋತ್ಸಾಹಿಸುತ್ತಾ […]Read More
ಸುಮನ್ ರಂಗನಾಥ್ ನಟಿಸಿರುವ ದಂಡುಪಾಳ್ಯಂ-4 ಚಿತ್ರವನ್ನು ಸೆನ್ಸಾರ್ ಮಂಡಳಿ ರಿಜೆಕ್ಟ್ ಮಾಡಿದೆ. ಆದರೆ ಯಾವುದೇ ಕಾರಣ ನೀಡದೆ ಸಿನಿಮಾವನ್ನು ತಿರಸ್ಕರಿಸಿರುವ ಸೆನ್ಸಾರ್ ಮಂಡಳಿ ವಿರುದ್ಧ ನಿರ್ಮಾಪಕ ವೆಂಕಟ್ ಆಕ್ರೋಶ ವ್ಯಕ್ತಪಡಿಸಿದ್ದಾರೆ. ನವೆಂಬರ್ ತಿಂಗಳಿನಲ್ಲಿ ಸೆನ್ಸಾರ್ಗಾಗಿ ವೆಂಕಟ್ ಅರ್ಜಿ ಸಲ್ಲಿಸಿದ್ದರಂತೆ. ಯಾವುದೇ ಸ್ಪಷ್ಟ ಕಾರಣ ನೀಡದೇ ತಿರಸ್ಕಾರ ಮಾಡಿ, ರವೈಸ್ಡ್ ಕಮಿಟಿ ಮುಂದೆ ಹೋಗಲು ಹೇಳಿದ್ದಾರಂತೆ ಸೆನ್ಸಾರ್ ಮಂಡಳಿ ಅಧಿಕಾರಿಗ ಡಿ ಎನ್ ಶ್ರೀನಿವಾಸಪ್ಪ. . ಈ ಬಗ್ಗೆ ನಿರ್ಮಾಪಕ ವೆಂಕಟ್ ಮಾಧ್ಯಮಗಳ ಜತೆ ಮಾತನಾಡಿ ‘ನಾವು […]Read More
ಪವರ್ ಸ್ಟಾರ್ ಪುನೀತ್ರಾಜ್ಕುಮಾರ್ ನಟನೆಯ ಬಹು ನಿರೀಕ್ಷಿತ “ನಟಸಾರ್ವಭೌಮ” ಸಿನಿಮಾ ಇದೇ ಫೆ.7ಕ್ಕೆ ಬಿಡುಗಡೆಯಾಗುತ್ತಿದೆ. ಚಿತ್ರದ ಬುಕಿಂಗ್ಸ್ ತೆರೆದಿದ್ದು, ಅಪ್ಪು ಅಭಿಮಾನಿಯೊಬ್ಬರು ಉರ್ವಶಿ ಚಿತ್ರದ ಬೆಳಗಿನ ಜಾವದ 4 ಗಂಟೆ ಶೋ ಸಂಪೂರ್ಣ ಟಿಕೇಟ್ಸ್ ಖರೀದಿಸಿದ್ದಾರೆ. . ಈ ಸಿನಿಮಾದಲ್ಲಿ ಪುನೀತ್ರಾಜ್ಕುಮಾರ್ ಪತ್ರಿಕೆಯೊಂದರ ಫೋಟೋಗ್ರಫರ್ ಆಗಿ ನಟಿಸುತ್ತಿದ್ದಾರೆ. ಸದ್ಯ ಬಿಡುಗಡೆಯಾಗಿರುವ ಟ್ರೇಲರ್ ಮತ್ತು ಪೋಸ್ಟರ್ಗಳಿಂದ ಇದು ಹಾರರ್ ಸಿನಿಮಾ ಎಂಬುದು ಗೊತ್ತಾಗಿದೆ. . ಆದರೆ ಇದರಲ್ಲಿ ಪುನೀತ್ ರಾಜ್ಕುಮಾರ್ ದೆವ್ವವಾಗಿ ಕಾಣಿಸಿಕೊಳ್ಳುತ್ತಿದ್ದಾರೋ ಇಲ್ಲವೋ ಎಂಬುದು ಗೊತ್ತಿಲ್ಲ. ಪುನೀತ್ಗೆ […]Read More
ತಮ್ಮ ಮನೋಜ್ಞ ಅಭಿನಯದ ಮೂಲಕ ಕನ್ನಡ, ಹಿಂದಿ, ತೆಲುಗು,ತಮಿಳು ಚಿತ್ರರಂಗದಲ್ಲಿ ತಮ್ಮದೇ ಆದ ಛಾಪು ಮೂಡಿಸಿರುವ ನಟ ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಇಂದಿಗೆ(ಜ.31) ಚಿತ್ರರಂಗಕ್ಕೆ ಬಂದು 23 ವರ್ಷ. . ಸೋಷಿಯಲ್ ಮಿಡಿಯಾದಲ್ಲಿ ತಮ್ಮ 23 ವರ್ಷಗಳ ತಮ್ಮ ಸಿನಿ ಜರ್ನಿಯನ್ನು ಕಿಚ್ಚ ನೆನಪಿಸಿಕೊಂಡಿದ್ದಾರೆ. ಜನವರಿ 31ರಂದು ಕಂಠೀರವ ಸ್ಟುಡಿಯೋದಲ್ಲಿ ಸೆಟ್ಟೇರಿದ ತಮ್ಮ ಮೊದಲ ಚಿತ್ರದ ನೆನಪಲ್ಲಿ ಸುದೀಪ್ ಟ್ವೀಟ್ ಮಾಡಿದ್ದು, ಈ ಬಗ್ಗೆ ಅವರಿಗೆ ಸ್ಯಾಂಡಲ್ವುಡ್ನ ಅನೇಕ ನಿರ್ದೇಶಕರು,ನಟರು ಟ್ವೀಟರ್ ಮೂಲಕ ಶುಭಾಶಯ ಕೋರಿದ್ದಾರೆ. . […]Read More
ಗಣೇಶ್ ಮತ್ತು ರಶ್ಮಿಕಾ ಮಂದಣ್ಣ ನಟನೆಯ ಚಮಕ್ ಸಿನಿಮಾದ ಯಶಸ್ಸಿನ ನಂತರ ನಿರ್ದೇಶಕ ಸುನಿ ಕೈಗೆತ್ತಿಕೊಂಡ ಚಿತ್ರ ‘ಬಜಾರ್’. ಈ ಸಿನಿಮಾದ ಮೂಲಕ ಅವರು ಮಾಸ್ ಡೈರೆಕ್ಟರ್ ಆಗುವುದು ಪಕ್ಕಾ ಎನ್ನುತ್ತಿದೆ ಸ್ಯಾಂಡಲ್ವುಡ್. ಸದ್ಯ ಬಿಡುಗಡೆಯಾಗಿರುವ ಪೋಸ್ಟರ್, ಹಾಡುಗಳು ಹಾಗೂ ಟ್ರೈಲರ್ ಸಾಮಾಜಿಕ ಜಾಲತಾಣದಲ್ಲಿ ಸಖತ್ ಸದ್ದು ಮಾಡುತ್ತಿವೆ . ಹೌದು, “ಪಾರಿವಾಳ ಪ್ರೀತಿಯ ಸಂಕೇತ, ಪಾರಿವಾಳ ಶಾಂತಿಯ ಪ್ರತೀಕ. ಆದರೆ ನಿಮಗೆ ಗೊತ್ತಿಲ್ಲದ ಬೇರೆ ಪಾರಿವಾಳದ ಲೋಕವೊಂದಿದೆ’ ಎನ್ನುವ ಡೈಲಾಗ್ ಮೂಲಕ ಟ್ರೈಲರ್ ಆರಂಭವಾಗುತ್ತದೆ. […]Read More
`ರಾಜಣ್ಣನ ಮಗ` ಚಿತ್ರದ ನಾಯಕರಾಗಿ ನಟಿಸುತ್ತಿರುವ ಹರೀಶ್ ಜಲಗೆರೆ ಹಾಗೂ ಪ್ರಕಾಶ್ ಜಲಗೆರೆ ಅವರು ಜೆ.ಪಿ ನಗರದಲ್ಲಿ ನಿರ್ಮಿಸಿರುವ ಗೋಲ್ಡ್ ಕ್ರಾಫ್ಟ್ ಫಿಟ್ನೆಸ್ ಜಿಮ್ ಅನ್ನು ಇತ್ತೀಚೆಗೆ ನಟ ಕಿಚ್ಚ ಸುದೀಪ್ ಉದ್ಘಾಟಿಸಿದರು. . ಉದ್ಘಾಟನೆಯ ನಂತರ ಸುಸಜ್ಜಿತ ಈ ಜಿಮ್ ವೀಕ್ಷಿಸಿದ ಕಿಚ್ಚ ಸುದೀಪ್ ಅಪಾರ ಮೆಚ್ಚುಗೆ ವ್ಯಕ್ತಪಡಿಸಿದರು. ಜೆ.ಪಿ.ನಗರದಲ್ಲಿ ಆರಂಭವಾಗಿರುವ ಗೋಲ್ಡ್ ಕ್ರಾಫ್ಟ್ ಫಿಟ್ನೆಸ್ ಜಿಮ್ನಲ್ಲಿ ಪರ್ಸನಲ್ ಟ್ರೈನಿಂಗ್, ಕ್ರಾಸ್ ಫಿಟ್ ಟ್ರೈನಿಂಗ್, ಬಾಕ್ಸಿಂಗ್ ಟ್ರೈನಿಂಗ್, ಕಿಡ್ಸ್ ಟ್ರೈನಿಂಗ್ ಮುಂತಾದ ಸೌಲಭ್ಯಗಳು ಮತ್ತು […]Read More
Recent Comments