FilMe and Lulu have recently entered into an exclusive partnership to distribute movies in a big way in the Gulf. While FilMe has collaborations with many established production houses, they are now looking at premiering the first day first show content. On FilMe, new films will be priced at just AED 20 offering customers a […]Read More
ಕಳೆದ ಎರಡೂವರೆ ದಶಕಗಳಿಂದ ಕನ್ನಡ ಕಿರುತೆರೆ ವೀಕ್ಷಕರನ್ನು ರಂಜಿಸುತ್ತಿರುವ ʻಉದಯ ಟಿವಿʼ, ವೈವಿಧ್ಯಮಯ ಧಾರಾವಾಹಿಗಳ ಮೂಲಕ ವೀಕ್ಷಕ ಹೃದಯಕ್ಕೆ ಇನ್ನಷ್ಟು ಹತ್ತಿರವಾಗುತ್ತಿದೆ. ಈ ಗುಚ್ಛಕ್ಕೆ ಎರಡು ಹೊಸ ಧಾರಾವಾಹಿಗಳು ಸೇರ್ಪಡೆಯಾಗುತ್ತಿವೆ. ಮಾರ್ಚ್ ೧೫ ರಿಂದ ಸಂಜೆ ೬:೩೦ ಕ್ಕೆ ಹಾಸ್ಯಮಯ ಸಸ್ಪೆನ್ಸ್ ಕಥೆ ʻಗೌರಿಪುರದ ಗಯ್ಯಾಳಿಗಳುʼ ಹಾಗೂ ಸಂಜೆ ೭:೩೦ಕ್ಕೆ ಮಂಜುನಾಥಸ್ವಾಮಿಯ ಭಕ್ತೆಯೂ ಆಗಿರುವ ಆಶಾಕಾರ್ಯಕರ್ತೆಯೊಬ್ಬಳ ಜೀವನ ಪಯಣ ʻನೇತ್ರಾವತಿʼ. “ಗೌರಿಪುರದ ಗಯ್ಯಾಳಿಗಳು” ಗೌರಿಪುರ ಎಂಬ ಮಧ್ಯಮ ವರ್ಗದವರ ಕಾಲನಿಯಲ್ಲಿ ಇರುವ ನಾಲ್ವರು ಮಧ್ಯಮವರ್ಗದ ಗಯ್ಯಾಳಿಗಳು ಸ್ತ್ರೀ […]Read More
ಉದಯ ಟಿವಿ ಅಂದ್ರೆ ಜನಮಾನಸದಲ್ಲಿ ಮನರಂಜನೆಗೆ ಇನ್ನೊಂದು ಹೆಸರು. ಸುಮಾರು ಎರಡೂವರೆ ದಶಕಗಳಿಂದ ತನ್ನ ವಿಭಿನ್ನ ಕಥೆಗಳೊಂದಿಗೆ ಕರುನಾಡ ಕಲಾರಸಿಕರ ಮನಸ್ಸು ಗೆದ್ದಿದೆ. ಕೌಟುಂಬಿಕ ಕಥಾವಸ್ತುವಿನ ಜೊತೆಜೊತೆ ವೀಕ್ಷಕರ ಹೃದಯ ಮಿಡಿವ ಭಾವಗಳ ಸರಿಮಿಶ್ರಣದ ರಸದೌತಣ ನೀಡುತ್ತಿರೊ ಉದಯ ಟಿವಿಯ ಯಶಸ್ವಿ ಧಾರಾವಾಹಿಗಳಲ್ಲಿ ಕಾವ್ಯಾಂಜಲಿ ಕೂಡ ಒಂದು. ಇದೀಗ ಕಾವ್ಯಾಂಜಲಿ ಧಾರಾವಾಹಿಯು ೧೫೦ ಸಂಚಿಕೆಗಳನ್ನು ಪೂರೈಸಿದೆ. ಫೆಬ್ರವರಿ ಅಂದ್ರೆ ಪ್ರಪಂಚದಾದ್ಯಂತ ಪ್ರೇಮಿಗಳ ಸಂಬ್ರಮ ಶುರುವಾಗುತ್ತೆ. ಕಾವ್ಯಾಂಜಲಿ ಧಾರಾವಾಹಿ ಅಂದ್ರೆ ಕಾವ್ಯ-ಸಿದ್ಧಾರ್ಥ್, ಅಂಜಲಿ-ಸುಶಾಂತ್ ಮುದ್ದಾದ ಜೋಡಿ ಕಣ್ಮುಂದೆ ಬರುತ್ತೆ. […]Read More
ಉದಯ ಟಿವಿ ದಿನದಿಂದ ದಿನಕ್ಕೆ ಹೊಸ ಕಥೆಗಳಿಂದ ಜನರ ಮನಸ್ಸನ್ನು ಗೆಲ್ಲೋ ಪ್ರಯತ್ನದಲ್ಲಿದೆ. ಪುಟಾಣಿಗಳಿಂದ ಹಿಡಿದು ವಯೋವೃದ್ಧರ ತನಕ ತನ್ನ ವಿನೂತನ ಕಾರ್ಯಕ್ರಮಗಳಿಂದ ಪ್ರತಿದಿನ ಮನರಂಜನೆ ನೀಡುತ್ತಾ, ಜನರನ್ನು ಸೆಳೆಯುತ್ತಿದೆ. ವೈವಿಧ್ಯಮಯ ಧಾರಾವಾಹಿಗಳಲ್ಲಿ ಕೌತುಕಗಳ ಜೊತೆ ಸೃಜನಾತ್ಮಕ ವಿಷಯಗಳಿಂದ ವೀಕ್ಷಕರಿಗೆ ರಸದೌತಣ ನೀಡಲು ತಯಾರಾಗಿದೆ. ನಂದಿನಿ, ಕಸ್ತೂರಿ ನಿವಾಸ, ಸೇವಂತಿ, ಮನಸಾರೆಯಂತಹ ಕೌಟುಂಬಿಕ ಧಾರವಾಹಿಗಳಿಂದ ಪ್ರೇಕ್ಷಕರನ್ನು ರಂಜಿಸುತ್ತಿರುವ ಉದಯ ಟಿವಿ, ಈಗ ಒಂದು ನವಿರಾದ ಪ್ರೇಮ ಕಥಾಹಂದರವಿರುವ ಹೊಸಧಾರಾವಾಹಿಯನ್ನು ಪ್ರೇಕ್ಷಕರ ಮುಂದೆ ಪ್ರಸ್ತುತ ಪಡಿಸುತ್ತಿದೆ. ಅದೇ ಕಾವ್ಯಾಂಜಲಿ. […]Read More
‘ಬಚ್ಚನ್’, ‘ಕೃಷ್ಣನ್ ಲವ್ ಸ್ಟೋರೀ’, ‘ಸಿಂಗ’, ‘ಬ್ರಹ್ಮಚಾರಿ’ ಸೇರಿದಂತೆ ಸಾಕಷ್ಟು ಸಿನಿಮಾಗಳನ್ನು ನಿರ್ಮಾಣ ಮಾಡಿರುವ ಉದಯ್ ಮೆಹ್ತಾ ಈಗ ಹುಲಿಯನ್ನು ಆಧಾರವಾಗಿಟ್ಟುಕೊಂಡು ಪ್ಯಾನ್ ಇಂಡಿಯಾ ಸಿನಿಮಾ ಮಾಡುತ್ತಿದ್ದಾರೆ. ಮಹಾರಾಷ್ಟ್ರದ ಕಾಡೊಂದರಲ್ಲಿ ನರ ಭಕ್ಷಕಳಾಗಿ ಕಾಣಿಸಿಕೊಂಡಿದ್ದ ಅವನಿ ಹುಲಿಯನ್ನು ಆಧಾರವಾಗಿಟ್ಟುಕೊಂಡು ಉದಯ್ ಮೆಹ್ತಾ ಕಥೆ ಬರೆದಿದ್ದಾರೆ. ಈ ಹಿಂದೆ ಬ್ರಹ್ಮಚಾರಿ ಚಿತ್ರದಲ್ಲಿ ಕಥೆಗಾರರಾಗಿ ಬದಲಾಗಿದ್ದ ಅವರು ಈ ಚಿತ್ರಕ್ಕೂ ಕಥೆ ಬರೆದಿದ್ದಾರೆ. ವಿಶೇಷ ಎಂದರೆ ಈ ಚಿತ್ರದಲ್ಲಿ VFX ಹೆಚ್ಚಾಗಿರಲಿದ್ದು, ಬಜೆಟ್ ಕೂಡಾ ದೊಡ್ಡದಾಗಿರುತ್ತದೆ. ಉದಯ್ ಮೆಹ್ತಾ ಬರೆದ […]Read More
ರಾಬರ್ಟ್ ಸಿನಿಮಾದ ಆಡಿಯೋ ಯಾವಾಗ ತೆರೆಗೆ ಬರುತ್ತೆ ಎಂದು ಕಾತರದಿಂದ ಕಾಯುತ್ತಿದ್ದ ಅಭಿಮಾನಿಗಳಿಗೆ ಗುಡ್ ನ್ಯೂಸ್. ಹೌದು, ಚಿತ್ರದ ಆಡಿಯೋ ಇದೇ ತಿಂಗಳು ಮಾರ್ಚ್ 21ಕ್ಕೆ ತೆರೆಗೆ ಬರುತ್ತಿದೆ.ಏಪ್ರಿಲ್ 9 ರಂದೇ ಚಿತ್ರವನ್ನು ಬಿಡುಗಡೆ ಮಾಡಲು ಚಿತ್ರತಂಡ ಯೋಜಿಸಿದೆ. ಕಲಬುರಗಿಯಲ್ಲಿ ಚಿತ್ರದ ಆಡಿಯೋ ರಿಲೀಸ್ ಮಾಡಲು ಚಿತ್ರತಂಡ ಪ್ಲಾನ್ ಮಾಡಿದೆ.ಈಗಾಗಲೆ ಬಿಡುಗಡೆಯಾಗಿರುವ 2ಹಾಡುಗಳು ಸೂಪರ್ ಹಿಟ್ ಆಗಿದ್ದು ಬಿಡುಗಡೆಯಾದ ಮೂರೇ ದಿನದಲ್ಲಿ 16 ಲಕ್ಷಕ್ಕೂ ಹೆಚ್ಚು ವ್ಯೂವ್ಸ್ನ್ನು ಪಡೆದಿದೆ.ಅರ್ಜುನ್ ಜನ್ಯ ಸಂಗೀತ ನಿರ್ದೇಶನದಲ್ಲಿ ನಾಗೇಂದ್ರ ಪ್ರಸಾದ್ ಬರೆದಿರುವ […]Read More
ಚಾಲೆಂಜಿಂಗ್ ಸ್ಟಾರ್ ದರ್ಶನ್ ಸಿನಿಮಾಗಳು ಬೆಳ್ಳಿಪರದೆಯಂತೆ ಯೂಟ್ಯೂಬ್ ನಲ್ಲೂ ರೆಕಾರ್ಡಗಳನ್ನು ಮಾಡುವುದು ಸರ್ವೇ ಸಾಮಾನ್ಯ ಡಿಬಾಸ್ ಚಿತ್ರಗಳ ಟ್ರೆಲರ್ ,ಹಾಡುಗಳು, ಟೀಸರ್ ಗಳು ಅತೀ ವೇಗದ ಲೈಕ್ಸ್ ,ವಿವ್ಸ್ ಗಳನ್ನು ಪಡೆದುಕೊಳ್ಳುತ್ತದೆ ಹಾಗೆಯೇ ದರ್ಶನ್ ಅಭಿನಯದ ರಾಬರ್ಟ್ ಚಿತ್ರದ ಲಿರಿಕಲ್ ಹಾಡು ಯೂಟ್ಯೂಬಿನಲ್ಲಿ ಮತ್ತೆ ರೆಕಾರ್ಡ್ ಮಾಡಿದೆ. ಅತೀ ವೇಗದ ಒಂದು ಮಿಲಿಯನ್ ವಿವ್ಸ್ ಗಳನ್ನು ಮತ್ತು 5 ಲಕ್ಷ ವಿವ್ಸ್ ಗಳನ್ನು ಕೇವಲ ಒಂದು ಗಂಟೆಯಲ್ಲಿ ಪೂರೈಸುವ ಮೂಲಕ ರೆಕಾರ್ಡ್ ಬರೆದಿದೆ. ಚಿತ್ರ ಏಪ್ರಿಲ್ ಎರಡನೇ […]Read More
ಲಕ್ಷಾಂತರ ಅಭಿಮಾನಿ ವರ್ಗ ಹೊಂದಿರುವ ಸ್ಯಾಂಡಲ್ ವುಡ್ ನಲ್ಲಿ ಮಾಸ್ ಅಂದರೆ ಕಣ್ಣಮುಂದೆ ಬರುವ ನಟ “ದರ್ಶನ ತೂಗುದೀಪ್ ” ಈಗ ಇದೇ ತೂಗುದೀಪ ಕುಟುಂಬದ ಮತ್ತೊಂದು ಕುಡಿ ಸ್ಯಾಂಡಲ್ವುಡ್ ನಲ್ಲಿ ಭಾರಿ ಸದ್ದು ಮಾಡುತಿದ್ದಾನೆ.ಅವರೇ ದರ್ಶನ್ ಅವರ ಅಕ್ಕನ ಮಗ ಮನೋಜ್ ಕುಮಾರ್.ವಿ ರಾಘು ಶಾಸ್ತ್ರಿ ನಿರ್ದೇಶನ ದ “ಟಕ್ಕರ್ ” ಚಿತ್ರದಲ್ಲಿ ಮನೋಜ್ ಕುಮಾರ್ ನಾಯಕ ನಟನಾಗಿ ನಟಿಸುತಿದ್ದಾರೆ. ಚಿತ್ರ ಇದೇ ಮಾರ್ಚ್ 27ರಂದು ಬೆಳ್ಳಿತೆರೆ ಮೇಲೆ ಅಪ್ಪಳಿಸಲಿದೆ.ಚಿತ್ರವನ್ನು ಕೆ.ಎನ್ ನಾಗೇಶ ಕೋಗಿಲು ನಿರ್ಮಿಸಿದ್ದಾರೆ. […]Read More
ದಿನದಿಂದ ದಿನಕ್ಕೆ ಹೊಸ ಕಥೆಗಳ ಪ್ರಯೋಗ ನಡೆಯುತ್ತಿದ್ದೂ ಪ್ರೇಕ್ಷಕರ ಮನಸ್ಸನ್ನು ಹಿಡಿದಿಟ್ಟುಕೊಳ್ಳುವಲ್ಲಿ ಉದಯ ಟಿವಿಯ ಕಥೆಗಳು ಯಶಸ್ವಿಯಾಗಿವೆ. ವೈವಿಧ್ಯಮಯ ಧಾರವಾಹಿಗಳನ್ನು ಎರಡುವರೆ ದಶಕಗಳಿಂದ ಪ್ರೇಕ್ಷಕರಿಗೆ ಉಣಬಡಿಸುತ್ತಿರುವ ಪ್ರಸಿದ್ಧ ಉದಯ ವಾಹಿನಿಯು ಮತ್ತೊಂದು ವಿಭಿನ್ನ ಕಥೆಯೊಂದಿಗೆ ಜನರ ಮುಂದೆ ಬಂದಿದೆ. ಎಲ್ಲರೂ ಮನಸಾರೆ ಒಪ್ಪಿಕೊಳ್ಳುವ ಧಾರಾವಾಹಿ “ಮನಸಾರೆ” ಫೆಬ್ರವರಿ 24ರಿಂದ ಸೋಮವಾರದಿಂದ ಶನಿವಾರದವರೆಗೆ ರಾತ್ರಿ 9ಕ್ಕೆ ಪ್ರಸಾರವಾಗಲಿದೆ. “ಮನಸಾರೆ” ಎಂಬ ಶೀರ್ಷಿಕೆಯಡಿ ಸಂಬಂಧಗಳ ಸುಂದರ ಕಥೆಯನ್ನು ಹೇಳ ಹೊರಟಿದೆ. ಅಪ್ಪನ ಪ್ರೀತಿಗೆ ಹವಣಿಸೋ ಹಿರಿಮಗಳು, ಪ್ರೀತಿಯ ಕಣಜ ಹೊತ್ತು […]Read More
ಬೀದರ್ ಜಿಲ್ಲೆಯ ಬಳಿ ಇರುವ ಒಂದು ನದಿಯ ಹೆಸರು ಮಾಂಜ್ರಾ, ಬೆಳಗಾಂ ಜಿಲ್ಲೆಯ ಗ್ರಾಮದಲ್ಲಿ ನಡೆದಂತಹ ಒಂದು ನೈಜ ಪ್ರೇಮಕಥಾನಕವನ್ನು ಆಧಾರವಾಗಿಟ್ಟುಕೊಂಡು ನಿರ್ಮಾಣವಾಗಿರುವ ಚಿತ್ರದ ಹೆಸರು ಕೂಡ ಮಾಂಜ್ರಾ. ತೆಲುಗಿನ ಮುತ್ತುರಾಜ್ ಈ ಚಿತ್ರಕ್ಕೆ ಕಥೆ, ಚಿತ್ರಕಥೆ ಹಾಗೂ ಸಂಭಾಷಣೆಗಳನ್ನು ಬರೆದು ಆಕ್ಷ್ಯನ್ ಕಟ್ ಹೇಳಿದ್ದಾರೆ. ಬೆಳಗಾಂ ಮೂಲದವರೇ ಆದ ರಂಜಿತ್ಸಿಂಗ್ ಹಾಗೂ ಅಪೂರ್ವ ಈ ಚಿತ್ರದ ಪ್ರಮುಖ ಪಾತ್ರಗಳಲ್ಲಿ ಕಾಣಿಸಿಕೊಂಡಿದ್ದಾರೆ. ಚಿತ್ರದ ಖಳನಾಯಕನಾಗಿ ರಂಜನ್ ಕಾಣಿಸಿಕೊಂಡಿದ್ದಾರೆ. ಈಗಾಗಲೇ ಚಿತ್ರದ ಶೂಟಿಂಗ್ ಪೋಸ್ಟ್ ಪ್ರೊಡಕ್ಷನ್ ಕೆಲಸ ಮುಗಿದಿದ್ದು, […]Read More
Categories
Recent Post
- Gulf’s retail giant, Lulu partners with an innovative platform, FilMe to exclusively release and sell movies
- ಉದಯ ಟಿವಿಯಲ್ಲಿ ಒಂದೇ ದಿನ ೨ ಧಾರಾವಾಹಿಗಳು ಪ್ರಾರಂಭ
- ಕಾವ್ಯಾಂಜಲಿ “ಲವ್ ಇನ್ ಗೋವಾ”
- ಆಗಸ್ಟ್ 3ರಿಂದ ಉದಯ ಟಿವಿಯಲ್ಲಿ ಹೊಸ ಧಾರಾವಾಹಿ “ಕಾವ್ಯಾಂಜಲಿ”
- 2021 ರಲ್ಲಿ ಬಿಗ್ ಬಜೆಟ್ ಪ್ಯಾನ್ ಇಂಡಿಯಾ ಸಿನಿಮಾ ನಿರ್ಮಿಸಲಿರುವ ಉದಯ್ ಮೆಹ್ತಾ
- ಮಾರ್ಚ್ 21ಕ್ಕೆ ‘ರಾಬರ್ಟ್’ ಆಡಿಯೋ
Recent Comments